July 31, 2026
Karnataka Bhagya
ಕರ್ನಾಟಕ

ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾಗಿ ಮಹೇಂದ್ರ ಅನಪೂರ ಆಯ್ಕೆ

ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ :
ನಗರದ ಬಾಲಯೋಗಿ ಶ್ರೀ ರಾಜೇಂದ್ರ ಮಹಾರಾಜರ ಆಶ್ರಮದ ಆವರಣದಲ್ಲಿ ನಡೆದ‌ ಆರ್ಯ ಈಡಿಗ ಸಮಾಜದ ಮುಖಂಡರ ಸಭೆಯಲ್ಲಿ ಮಹೇಂದ್ರ ಅನಪೂರ ಅವರನ್ನು ಆಯ್ಕೆ‌ ಮಾಡಲಾಯಿತು.
.ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ನರೇಂದ್ರಗೌಡ ಮಾನಸಗಲ್, ರಾಜಶೇಖರಗೌಡ ವಡಿಗೇರ, ನಾಗರಾಜಗೌಡ ಮಾನಸಗಲ್, ರವೀಂದ್ರ ಗೌಡ ಮುಂಡರಗಿ, ಕಾಶಪ್ಪ ಮುಸ್ಟೂರು, ಮಲ್ಲಯ್ಯ ಗುಂಡಗುರ್ತಿ, ಸೂರ್ಯಕಾಂತ ಯರಗೋಳ, ದೇವಪ್ಪ ಗೌಡ ರಾಚನಹಳ್ಳಿ, ಡಾ ವೆಂಕಟೇಶ್ ಬದ್ದೆಪಲ್ಲಿ, ಮರಿಯಪ್ಪ ಇಬ್ರಾಹಿಂಪುರ್, ಬಾಲಾಜಿ ಪೊಲೀಸ್, ರಾಘವೇಂದ್ರ ಕಲಾಲ್ ಸೈದಾಪುರ್, ಶರಣು ಗುತ್ತೇದಾರ್ ಮಳ್ಳಳ್ಳಿ, ದತ್ತಾತ್ರೇಯ ಶಾಬಾದಿ ಹಾಗೂ ಇನ್ನಿತರರು ಹಾಜರಿದ್ದರು.

Related posts

ಕ್ರೇಜಿ ಸ್ಟಾರ್ ಮಗನ ‘ಪ್ರೀ-ರಿಲೀಸ್’ ಇವೆಂಟ್

Nikita Agrawal

ಹಣಮೇಗೌಡ ಬಿರನಕಲ್ ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ : ತೇಕರಾಳ

Karnataka Bhagya

ಡಾ. ಭೀಮಣ್ಣ ಮೇಟಿಗೆ ಎಂಎಲ್‌ಸಿ ಮಾಡಲು ಮನವಿ

Mahesh Kalal

Leave a Comment

Share via
Copy link
Powered by Social Snap