32.3 C
Bengaluru
April 1, 2026
Karnataka Bhagya
ಕರ್ನಾಟಕ

ನಾನು ಮತದಾನ ಮಾಡಿದ್ದೇನೆ ನೀವು ಮತದಾನ ಮಾಡಿ : ಶಾಸಕ ಶರಣಗೌಡ ಕಂದಕೂರ

ದೇಶದ ಸದೃಡತೆಗೆ ನಿಮ್ಮ ಮತ ಅವಶ್ಯ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :

ದೇಶದ ಸದೃಡತೆಗಾಗಿ ನಿಮ್ಮ ಒಂದು ಮತ ತೀರಾ ಅವಶ್ಯಕತೆ ಇರುವುದರಿಂದ ಪತಿಯೊಬ್ಬರೂ ಮತದಾನ ಮಾಡಿ, ಜೊತೆಗೆ ನಿಮ್ಮ ಕುಟುಂಬದಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಿ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಮತ ಚಲಾಯಿಸಿ ಮಾತನಾಡಿದರು.

ಸಮಗ್ರ ದೇಶದ ಅಭಿವೃದ್ಧಿ ಯ ದೃಷ್ಟಿಯಿಂದ ಹಾಗೂ ಭದ್ರತೆಯ ದೃಷ್ಟಿಯಿಂದ ಇಂದಿನ ಮತದಾನ ಕಾರಣವಾಗಲಿದ್ದು, ಪ್ರಜ್ಞಾವಂತ ಮತದಾರರು ಮತದಾನದಿಂದ ದೂರ ಉಳಿಯಬೇಡಿ ಎಲ್ಲರಿಗೂ ಚಲಾಯಿಸಲು ಪ್ರೇರೆಪಿಸಿ ನೀವು ಮತದಾನ ಮಾಡಿ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

Related posts

ಸರ್ಕಾರದಿಂದ ಬೀಜಗಳ ಬೆಲೆ ಹೆಚ್ಚಳ : ಮಲ್ಲಣ್ಣಗೌಡ ಹಗರಟಗಿ ವಿರೋಧ

Mahesh Kalal

ತಮ್ಮ ಮುಂದಿನ ಸಿನಿಮಾ ಘೋಷಿಸಿದ ‘ಹೊಂಬಾಳೆ ಫಿಲಂಸ್’

Nikita Agrawal

ಕರಾವಳಿ ಕುವರಿ ಅಮಿತಾ ಇನ್ನು ಮುಂದೆ ಮಲೆನಾಡ ಹುಡುಗಿ.‌

Nikita Agrawal

Leave a Comment

Share via
Copy link
Powered by Social Snap