July 31, 2026
Karnataka Bhagya
ಇತರೆ

ಪ್ರಥಮ ಬಾರಿಗೆ ಮತದಾನ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದ ಗುರುಮಠಕಲ್ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹತ್ತಿಕುಣಿ ಗ್ರಾಮದ ಬೂತ್ ಸಂಖ್ಯೆ 37 ರಲ್ಲಿ ವಿದ್ಯಾರ್ಥಿ ವಿಜಯ ಶಂಕರ್ ತಂದೆ ಮಲ್ಲಿಕಾರ್ಜುನ ರಡ್ಡಿ ಹಳ್ಳಿಮನಿ ಅವರು ಪ್ರಥಮ ಬಾರಿಗೆ ಮತದಾನ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದರು.

Related posts

ಮತ್ತೆ ಖಾಕಿ ಧರಿಸಲಿದ್ದಾರೆ ರಘು ಮುಖರ್ಜಿ

Nikita Agrawal

ಸುದೀಪ್ ಅವರೊಂದಿಗೆ ಸಿನಿಮಾ ಮಾಡುವುದು ನನ್ನ 26 ವರ್ಷಗಳ ಕನಸು – ಅನೂಪ್ ಭಂಡಾರಿ

Nikita Agrawal

ವೆಡ್ಡಿಂಗ್ ಗಿಫ್ಟ್ ಜೊತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ನಿಶಾನ್ ನಾಣಯ್ಯ

Nikita Agrawal

Leave a Comment

Share via
Copy link
Powered by Social Snap