September 14, 2026
Karnataka Bhagya
ಇತರೆ

ಪ್ರಥಮ ಬಾರಿಗೆ ಮತದಾನ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದ ಗುರುಮಠಕಲ್ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹತ್ತಿಕುಣಿ ಗ್ರಾಮದ ಬೂತ್ ಸಂಖ್ಯೆ 37 ರಲ್ಲಿ ವಿದ್ಯಾರ್ಥಿ ವಿಜಯ ಶಂಕರ್ ತಂದೆ ಮಲ್ಲಿಕಾರ್ಜುನ ರಡ್ಡಿ ಹಳ್ಳಿಮನಿ ಅವರು ಪ್ರಥಮ ಬಾರಿಗೆ ಮತದಾನ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದರು.

Related posts

ಆತ್ಮವಿಶ್ವಾಸ ಹೆಚ್ಚಾಗಲು ಈ ಗೆಲುವೇ ಕಾರಣ ಎಂದ ಕಿರಣ್ ರಾಜ್… ಯಾವುದು ಗೊತ್ತಾ?

Nikita Agrawal

ಅದೃಷ್ಟ ತಂದ ಚಾರ್ಲಿ…ಶ್ವಾನಗಳಿಗೀಗ ಡಿಮ್ಯಾಂಡಪ್ಪೋ ಡಿಮ್ಯಾಂಡು!

Nikita Agrawal

ಬಿಜೆಪಿಯಿಂದ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ : ಗುತ್ತೇದಾರ

Mahesh Kalal

Leave a Comment

Share via
Copy link
Powered by Social Snap