September 15, 2026
Karnataka Bhagya
Blog

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ

ಯಾದಗಿರಿ :1 ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದ್ದು, ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಇದಕ್ಕೆ ಸಂಬAಧಿಸಿದAತೆ ವಿರುದ್ಧ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಪೋಸ್ಟರ್ ಬಿಡುಗಡೆಗೊಳಿಸಿರುವದನ್ನು ಹೀನ ಕೃತ್ಯವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಆಕ್ರೋಶವ್ಯಕ್ತಪಡಿಸಿದರು.
ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ವಿರುದ್ದಧ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವವಹಿಸಿ ಅವರು ಮಾತನಾಡಿದರು.
ಇದಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಸುಭಾಷ್ ವೃತ್ತದ ವರಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಸರೆಡ್ಡಿ ಅನಪೂರ, ಮರಿಗೌಡ ಹುಲಕಲ್, ಶರಣಪ್ಪ ಸಲಾದಪೂರ, ರಾಘವೇಂದ್ರ ಮಾನಸಗಲ್, ಅಮರೇಶ ಜಾಕಾ, ಸೋಮು ಸಾಹುಕಾರ, ಅಯ್ಯಣ್ಣ ಜೇರಬಂಡಿ, ಗೌತಮ್ ಕ್ರಾಂತಿ, ಲಕ್ಷö್ಮಣ ಆಶನಾಳ ಸೇರಿದಂತೆ ಇತರರಿದ್ದರು.

  1. ↩︎

Related posts

ಖಳನಾಯಕಿಯಾಗಿ ಅಬ್ಬರಿಸುತ್ತಿರುವ ಕಾಫಿ ನಾಡಿನ ಕುವರಿ ಆರೋಹಿ ನೈನಾ

Nikita Agrawal

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

Nikita Agrawal

ಜೇಮ್ಸ್ ಹಾರೈಸಲು ಒಂದಾಗಲಿದ್ದಾರೆ ಎರಡು ಚಿತ್ರರಂಗದ ಗಣ್ಯರು

Nikita Agrawal

Leave a Comment

Share via
Copy link
Powered by Social Snap