September 14, 2026
Karnataka Bhagya
ಇತರೆ

ಪ್ರಥಮ ಬಾರಿಗೆ ಮತದಾನ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದ ಗುರುಮಠಕಲ್ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹತ್ತಿಕುಣಿ ಗ್ರಾಮದ ಬೂತ್ ಸಂಖ್ಯೆ 37 ರಲ್ಲಿ ವಿದ್ಯಾರ್ಥಿ ವಿಜಯ ಶಂಕರ್ ತಂದೆ ಮಲ್ಲಿಕಾರ್ಜುನ ರಡ್ಡಿ ಹಳ್ಳಿಮನಿ ಅವರು ಪ್ರಥಮ ಬಾರಿಗೆ ಮತದಾನ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದರು.

Related posts

ನೆರೆರಾಜ್ಯದಲ್ಲೂ ಆರಂಭವಾಯ್ತು ಅಪ್ಪು ಹೆಸರಿನ ಅವಾರ್ಡ್.

Nikita Agrawal

ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ‌ ತುನ್ನೂರ್

Mahesh Kalal

ಬರಲಿದ್ದಾನೆ ‘ಲಂಕಾಸುರ’ ಅತಿ ಶೀಘ್ರದಲ್ಲಿ

Nikita Agrawal

Leave a Comment

Share via
Copy link
Powered by Social Snap