16.9 C
Bengaluru
February 11, 2026
Karnataka Bhagya
Blogಕರ್ನಾಟಕ

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ :
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಇಲ್ಲಿನ ಸುಭಾಷ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಕಿಡಿಗೇಡಿಗಳನ್ನು ಕಲಬುರಗಿ ಜಿಲ್ಲಾಡಳಿತ ಕೂಡಲೇ ಬಂಧಿಸಬೇಕು, ಇನ್ನೊಮ್ಮೆ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತವು ಎಚ್ಚರವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಸೊನ್ನದ, ಸಿದ್ದುಗೌಡ ಕಾಮರೆಡ್ಡಿ, ಸಿದ್ದುಗೌಡ ತಂಗಡಗಿ, ಮಂಜುನಾಥ ಜಡಿ, ಜಗದೀಶ್ ನೂಲಿನವರ್, ಪಿಂಟು ಜಾಕ, ಸುನಿಲ್ ಕಡೇಚೂರ್, ಭರತ, ನಾಗಯ್ಯ ಸ್ವಾಮಿ, ಸುಭಾಷ ದೇವದುರ್ಗ , ಸೂಗೂರೇಶ ಚಾಮ, ಅಭಿ ಸ್ವಾಮಿ, ವಿನಯ, ಪ್ರಭು, ಸಿದ್ದು ರೆಡ್ಡಿ ತಂಗಡಿಗಿ ಸೇರಿದಂತೆ ಇತರರಿದ್ದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

Related posts

ಸಿನಿಮಾ ಅರ್ಧದಲ್ಲಿ ಕೈ ಬಿಟ್ಟು ರಶ್ಮಿಕಾ ಎಸ್ಕೇಪ್, ಹೊಸ ನಾಯಾಕಿಗಾಗಿ ಸಿನಿಮಾ ತಂಡ ಹುಡುಕಾಟ.

kartik

ನಟಿ ಜಯಪ್ರದಾ ತಾಯಿ ನಿಧನ

Nikita Agrawal

ಡಿಂಪಲ್ ಕ್ವೀನ್ ಇನ್ಮೇಲೆ ಲಂಬಂರ್ಗಿನಿ

Karnatakabhagya

Leave a Comment

Share via
Copy link
Powered by Social Snap