26.2 C
Bengaluru
March 28, 2026
Karnataka Bhagya
Blog

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಕರ್ನಾಟಕ ಭಾಗ್ಯ ಸುದ್ದಿ
ಯಾದಗಿರಿ : ಮುಂಡರಗಿ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಸೋಮವಾರ ಮಧ್ಯಾಹ್ನ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಪರಿಶೀಲಿಸಿದರು.
ಮುಂಡರಗಿ ವಿದ್ಯುತ್ ಉಪಕೇಂದ್ರದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು, ಇಂದರಿAದ ಕೊಂಕಲ್, ಸೈದಾಪೂರ ವಲಯದ ಹಲವು ಹಳ್ಳಿಗಳ ವಿದ್ಯುತ್ ಸಮಸ್ಯೆ ಬಗೆ ಹರಿಯಲಿದೆ ಎಂದ ಅವರು, ಜೆಸ್ಕಾಂ ಅಧಿಕಾರಿಗಳು ಇಚ್ಚಾಸಕ್ತಿ ಪ್ರದರ್ಶಿಸಬೇಕು, ಎಷ್ಟು ಸಾಧ್ಯವೋ ಅಷ್ಟು ಬೇಗ ಕಾಮಗಾರಿ ಮುಗಿದಲ್ಲಿ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳಾದ ರಾಘವೇಂದ್ರ ದುಖಾನ್, ಕಾಂಗ್ರೆಸ್ ಮುಖಂಡರಾದ ಲಾಯಕ್ ಹುಸೇನ್ ಬಾದಲ್ ಸೇರಿದಂತೆ ಇತರರಿದ್ದರು.

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

Related posts

ಒಂದೇ ಹೋಟೆಲ್ – ಒಂದೇ‌ ಕ್ಯಾಪ್ಷನ್ ರಶ್ಮಿಕಾ /ವಿಜಯ್ ಮಧ್ಯೆ ಕುಚ್ ಕುಚ್

Nikita Agrawal

ಕಿರುತೆರೆ “ಸುಂದರಿ” ಯ ನಟನಾ ಜರ್ನಿ

Nikita Agrawal

Cancel ಆಯ್ತು ರಕ್ಷಿತ್ ಶೆಟ್ರ #777ಚಾರ್ಲಿ ಮೂವಿ ರಿಲೀಸ್..

Karnatakabhagya

Leave a Comment

Share via
Copy link
Powered by Social Snap