September 14, 2026
Karnataka Bhagya
ಕರ್ನಾಟಕ

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗಾಗಿ ನಡೆದ ಚುನಾವಣೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಮತ ಚಲಾಯಿಸಿದರು.ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಯ ಸದಸ್ಯ ಸ್ಥಾನಗಳ ಚುನಾವಣೆಗಾಗಿ ಚುನಾವಣೆ ನಡೆಯುತ್ತಿದ್ದು, ಯಾದಗಿರಿ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ವೀರಶೈವ ಮುಖಂಡರು, ಸದಸ್ಯರು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಹಲವು ಸದಸ್ಯರಿದ್ದರು.

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

Related posts

ಗಿರಿನಾಡು ದಹಿ ಹಂಡಿ ಉತ್ಸವ 26 ಕ್ಕೆ

Mahesh Kalal

ಪಾತ್ರ ಯಾವುದೇ ನೀಡಿ, ನಟಿಸಲು ಸುಷ್ಮಾ ರೆಡಿ

Nikita Agrawal

ರಸ್ತೆ ಮೇಲೆ ಕಸ ಪಿಡಬ್ಲುಡಿ ಅಧಿಕಾರಿಗೆ ಬಿತ್ತು ದಂಡ

Mahesh Kalal

Leave a Comment

Share via
Copy link
Powered by Social Snap