32.8 C
Bengaluru
March 30, 2026
Karnataka Bhagya
ಕರ್ನಾಟಕ

ಸಮರ್ಥ ದೇಶ ಕಟ್ಟಲು ಮತದಾನ ಮಾಡಿ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಸಮರ್ಥ ದೇಶ ಕಟ್ಟಲು ನಿಮ್ಮ ಒಂದು ಮತ ಅವಶ್ಯಕತೆ ಇರುವುದರಿಂದ ಪತಿಯೊಬ್ಬರೂ ಮತದಾನ ಮಾಡಿ ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.
ಯಾದಗಿರಿ ನಗರದ ಚಕ್ರಕಟ್ಟಾ ಮತಗಟ್ಟೆಯಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಮತ ಚಲಾಯಿಸಿ ಮಾತನಾಡಿದರು.
ಪ್ರತಿಯೊಬ್ಬರು ಮತದಾನ ಮಾಡಿ ಜೊತೆಗೆ ನಿಮ್ಮ ಕುಟುಂಬದಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಿ ಎಂದು ಹೇಳಿದರು.
ಸಮಗ್ರ ದೇಶದ ಅಭಿವೃದ್ಧಿ ಯ ದೃಷ್ಟಿಯಿಂದ ಹಾಗೂ ಭದ್ರತೆಯ ದೃಷ್ಟಿಯಿಂದ ಇಂದಿನ ಮತದಾನ ಕಾರಣವಾಗಲಿದ್ದು, ಪ್ರಜ್ಞಾವಂತ ಮತದಾರರು ಮತದಾನದಿಂದ ದೂರ ಉಳಿಯಬೇಡಿ ಎಲ್ಲರಿಗೂ ಚಲಾಯಿಸಲು ಪ್ರೇರೆಪಿಸಿ ನೀವು ಮತದಾನ ಮಾಡಿ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

Related posts

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ

Mahesh Kalal

ಕ್ಯಾಬ್ ಡ್ರೈವರ್ ಆಗಿ ರಂಜಿಸಲಿದ್ದಾರಾ ನಟ ರಾಜ್ ಶೆಟ್ಟಿ

Nikita Agrawal

ಬಾಡಿಶೇಮಿಂಗ್ ನ ವಿರುದ್ದ ಗುಡುಗಿದ ಕಿರುತೆರೆಯ ಪಾಚು

Nikita Agrawal

Leave a Comment

Share via
Copy link
Powered by Social Snap