21.1 C
Bengaluru
February 11, 2026
Karnataka Bhagya
ರಾಜಕೀಯ

ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ

ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಏಳು ಸಲ ಸಂಸದರಾಗಿ ಎರಡು ಸಲ ಮಂತ್ರಿಯಾಗಿ, ರಾಜ್ಯದ ಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿರುವ ಹಿರಿಯ ರಾಜಕಾರಣಿ ಕೆಎಚ್ ಮುನಿಯಪ್ಪ ಅವರ ಕಡೆಗಣನೆ ಮಾಡಿದರೆ ಮಾದಿಗ ಸಮಾಜದಿಂದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾದಗ ದಂಡೋರ (ಎಂಆರ್ ಪಿಎಸ್) ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಮೇತ್ರಿ ಮಲ್ಹಾರ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಪಕ್ಷ ನಿರಂತರವಾಗಿ ಮಾದಿಗರಿಗೆ ಮೋಸ ಮಾಡ್ತಾ ಬರುತ್ತಿದ್ದು ಇದು ಮುಂದುವರೆಸಿದರೆ ಸರಿಯಾದ ಪಾಠ ಕಲಿಸಲಾಗುವುದು, ಕೆ.ಎಚ್. ಮುನಿಯಪ್ಪ ಅವರನ್ನು ಪಕ್ಷ ಕಡೆಗಣಿಸುದ್ದೇ ಯಾದಲ್ಲಿ ಮುಂಬರುವ ದಿನಗಳಲ್ಲಿ ಮಾದಿಗ ಸಮುದಾಯದವರು ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದ್ದೇವೆ ಮತ್ತು ಮಾದಿಗರಿಗೆ ನಿಗಮ ಮಂಡಲ ಸ್ಥಾನ ಕೂಡ ನೀಡಿಲ್ಲ ಕಾಂಗ್ರೆಸ್ ಘೋರ ಅನ್ಯಾಯ ಮಾಡುತ್ತಿದ್ದಾರೆ ಒಂದು ವೇಳೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಈ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ

ಎಂದು ಮೇತ್ರಿ ಮಲ್ಹಾರ ಆಕ್ರೋಶವ್ಯಕ್ತಪಡಿಸಿದ್ದಾರೆ.

Related posts

ಹಸಿರಿನ ಉಸಿರಲ್ಲಿ ಬೆರೆಯಲಿದ್ದಾರೆ ಪವರ್ ಸ್ಟಾರ್

Nikita Agrawal

ಬಿಗ್ ಬಾಸ್ ಶಮಂತ್ ಗೆ ಕಿಚ್ಚನಿಂದ ಸಿಕ್ತು ಸರ್ಪ್ರೈಸ್ ಗಿಫ್ಟ್ !

Nikita Agrawal

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

Nikita Agrawal

Leave a Comment

Share via
Copy link
Powered by Social Snap