24.1 C
Bengaluru
March 29, 2026
Karnataka Bhagya
ಕರ್ನಾಟಕ

ವಿದ್ಯುತ್ ತಗುಲಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ನೆರವು

ವಿದ್ಯುತ್ ತಗುಲಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ನೆರವು

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಮತಕ್ಷೇತ್ರದ ಗೋಡಿಹಾಳ ಬಳಿಯ ವಿಶ್ವಾಸಪುರ ಶೆಡ್ ಬಳಿಯಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತ ಮರೆಪ್ಪ ತಂದೆ ಬಸಪ್ಪನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ತುನ್ನೂರ ನೆರವು ನೀಡಿದರು.
ರೈತ ಮೃತಪಟ್ಟ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅವರು, ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಿ ಸರ್ಕಾರದಿಂದ ನೆರವು ಒದಗಿಸುವ ಭರವಸೆಯೊಂದಿಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗೌರಿಶಂಕರ ಸ್ವಾಮಿ ಗೋಡಿಹಾಳ, ಭೀಮರಾಯ ನಾಟೇಕಾರ ಹಾಲಗೇರಾ, ಯಲ್ಲಪ್ಪ ಬಾಗ್ಲಿ ಹೊರಟೂರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.

Related posts

ಶೋಷಿತ ಸಮುದಾಯದ 7 ದಶಕಗಳ ಕನಸು ನನಸು, ಗುರುಮಠಕಲ್ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ರವರ ಮೂರ್ತಿ ನಿರ್ಮಾಣಕ್ಕಾಗಿ ೨೦೧೮ರಲ್ಲಿ ಶಾಸಕ ದಿ.ನಾಗನಗೌಡ ಕಂದಕೂರ ಸಂಕಲ್ಪ, ತಂದೆ ಕನಸು ಈಡೇರಿಸಿದ ಪುತ್ರ ಹಾಲಿ ಶಾಸಕ ಶರಣಗೌಡ ಕಂದಕೂರ ಪ್ರತಿಷ್ಠಾಪನೆ ಅನಾವರಣ.

Karnataka Bhagya

ಚಾರಿತ್ರಿಕ ಸಿನೆಮಾಗಳು ಜನತೆಯ ಮನೋಧರ್ಮ ಬದಲಿಸಬಲ್ಲವು – ಡಾ.ಹೊನ್ಕಲ್

Mahesh Kalal

ಕೆಜಿಎಫ್ ನಲ್ಲಿ ‘ಅಂಧ’, ಈಗ ಹೊಸ ಚಿತ್ರದ ನಾಯಕ!

Nikita Agrawal

Leave a Comment

Share via
Copy link
Powered by Social Snap