Karnataka Bhagya
ಕರ್ನಾಟಕ

ನಾನು ಮತದಾನ ಮಾಡಿದ್ದೇನೆ ನೀವು ಮತದಾನ ಮಾಡಿ : ಶಾಸಕ ಶರಣಗೌಡ ಕಂದಕೂರ

ದೇಶದ ಸದೃಡತೆಗೆ ನಿಮ್ಮ ಮತ ಅವಶ್ಯ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :

ದೇಶದ ಸದೃಡತೆಗಾಗಿ ನಿಮ್ಮ ಒಂದು ಮತ ತೀರಾ ಅವಶ್ಯಕತೆ ಇರುವುದರಿಂದ ಪತಿಯೊಬ್ಬರೂ ಮತದಾನ ಮಾಡಿ, ಜೊತೆಗೆ ನಿಮ್ಮ ಕುಟುಂಬದಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಿ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಮತ ಚಲಾಯಿಸಿ ಮಾತನಾಡಿದರು.

ಸಮಗ್ರ ದೇಶದ ಅಭಿವೃದ್ಧಿ ಯ ದೃಷ್ಟಿಯಿಂದ ಹಾಗೂ ಭದ್ರತೆಯ ದೃಷ್ಟಿಯಿಂದ ಇಂದಿನ ಮತದಾನ ಕಾರಣವಾಗಲಿದ್ದು, ಪ್ರಜ್ಞಾವಂತ ಮತದಾರರು ಮತದಾನದಿಂದ ದೂರ ಉಳಿಯಬೇಡಿ ಎಲ್ಲರಿಗೂ ಚಲಾಯಿಸಲು ಪ್ರೇರೆಪಿಸಿ ನೀವು ಮತದಾನ ಮಾಡಿ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

Related posts

ಕೆಜಿಎಫ್ ನಲ್ಲಿ ‘ಅಂಧ’, ಈಗ ಹೊಸ ಚಿತ್ರದ ನಾಯಕ!

Nikita Agrawal

ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

Mahesh Kalal

ಬಿಜೆಪಿ ಜೆಡಿಎಸ್ ಮೈತ್ರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಬೆಂಬಲ

Mahesh Kalal

Leave a Comment

Share via
Copy link
Powered by Social Snap