22.9 C
Bengaluru
August 13, 2026
Karnataka Bhagya
Blogವಿದೇಶ

ಕೊಡೆ ಮುರುಗ ಚಿತ್ರತಂಡದಿಂದ ಪುನೀತ್ ಗೆ ವಿಶೇಷ ರೀತಿಯ ಶ್ರದ್ಧಾಂಜಲಿ

ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಪುನೀತ್ ರಾಜ್ ಕುಮಾರ್ ರವರಿಗೆ ಅಭಿಮಾನಿಗಳು ಕಲಾವಿದರು ಸಿನಿಮಾ ತಂಡದವರು ರಾಜಕೀಯ ಗಣ್ಯರು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ ಅದೇ ರೀತಿಯಲ್ಲಿ ಕೊಡೆ ಮುರುಗ ಸಿನಿಮಾತಂಡ ಪುನೀತ್ ರಾಜ್ ಕುಮಾರ್ ಅವರಿಗೆ ಹಾಡಿನ ಮೂಲಕ ಗೌರವ ಅರ್ಪಿಸಿದೆ …

ಪುನೀತ್ ಟ್ರಿಬ್ಯೂಟ್ ಹಾಡಿಗೆ ಸುಬ್ರಹ್ಮಣ್ಯ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ . ಇನ್ನು ಕೊಡೆಮುರುಗ ಚಿತ್ರದಲ್ಲಿ ಮುನಿಕೃಷ್ಣ, ಸುಬ್ರಮಣ್ಯ ಪ್ರಸಾದ್, ಕುರಿ ಪ್ರತಾಪ್, ರಾಕ್‌ಲೈನ್ ಸುಧಾಕರ್, ದತ್ತಣ್ಣ, ಅರವಿಂದ್ ರಾವ್, ಸ್ವಯಂವರ ಚಂದ್ರು, ಪಲ್ಲವಿ ಗೌಡ, ಕಾಮಿನಿಧರನ್ ಅಭಿನಯ ಮಾಡಿದ್ದು  ಸುಬ್ರಮಣ್ಯ ಪ್ರಸಾದ್ ನಿರ್ದೇಶನ ಮಾಡಿದ್ದಾರೆ…ಚಿತ್ರಕ್ಕೆ ಕೆ ರವಿಕುಮಾರ್ ಬಂಡವಾಳ ಹಾಕಿದ್ರೆ  ರುದ್ರಮನಿ ಬೆಳಗೆರೆ ಕ್ಯಾಮೆರಾ ವರ್ಕ್ ಇದ್ದು ಎಂಎಸ್ ತ್ಯಾಗರಾಜ್ ಸಂಗೀತ ನಿರ್ದೇಶಿಸಿದ್ದಾರೆ…

Related posts

ಹೇಗಿತ್ತು ಗೊತ್ತಾ ರಾಧಿಕಾ ಕುಮಾರಸ್ವಾಮಿ ಬರ್ತಡೆ ?

Karnatakabhagya

ಬಾಹುಬಲಿಯ ಜೊತೆಗೂಡಿ ಹೊಸ ಸಾಮ್ರಾಜ್ಯ ಕಟ್ಟಲಿದ್ದಾರೆ ಕರಣ್ ಜೋಹಾರ್..

Nikita Agrawal

ತ್ರಿಶೂಲ್ ಪಾತ್ರಕ್ಕೆ ವಿದಾಯ ಹೇಳಿದ ನಿನಾದ್ ಹರಿತ್ಸ

Nikita Agrawal

Leave a Comment

Share via
Copy link
Powered by Social Snap