September 15, 2026
Karnataka Bhagya
Blogಲೈಫ್ ಸ್ಟೈಲ್

ಎಲ್ಲೆಲ್ಲೂ ಸಂಕ್ರಾಂತಿ ಸಂಭ್ರಮ- ಹಬ್ಬದಲ್ಲೂ ಅಪ್ಪು ನೆನೆದ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ …ಅಭಿಮಾನಿ ದೇವರುಗಳ ಪ್ರೀತಿಯ ಅಪ್ಪು ಎಲ್ಲರಿಂದ ದೂರಾಗಿ ಸಾಕಷ್ಟು ದಿನಗಳು ಕಳೆದ್ವು…ಅಪ್ಪು ಅಗಲಿ ಮೂರು ತಿಂಗಳಾದರು ಕೂಡ ಪುನೀತ್ ರ ನೆನಪು ಮಾತ್ರ ಅಭಿಮಾನಿಗಳಿಗೆ ಕಾಡುತ್ತಿದೆ…

ನಿನ್ನೆಯಷ್ಟೇ ನಾಡಿನಾದ್ಯಂತ ಸಂಕ್ರಾಂತಿ ಸಂಭ್ರಮವನ್ನ ಆಚರಣೆ ಮಾಡಲಾಗಿದೆ…ಹಳ್ಳಿ ಹಳ್ಳಿಯಲ್ಲಿಯೂ ಗೋಮಾತೆಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಸಂಭ್ರಮವನ್ನ ಹೆಚ್ಚಿಸಿದ್ದಾರೆ…ಅದರೊಟ್ಟಿಗೆ ಅಭಿಮಾನಿಗಳು ಹಸುಗಳ ಕೊಂಬಿಗೆ ಪುನೀತ್ ರಾಜ್ ಕುಮಾರ್ ಫೋಟೋ ಕಟ್ಟಿ ಕಿಚ್ಚಾಯಿಸಿದ್ದಾರೆ…ಕೇವಲ ಒಂದೆರೆಡು ಕಡೆಯಲ್ಲಿ ಅಲ್ಲದೆ ರಾಜ್ಯಾದ ನಾನ ಕಡೆ ಇದೇ ರೀತಿಯಲ್ಲಿ ಸಂಕ್ರಾಂತಿ ಸಂಭ್ರಮವನ್ನ ಆಚರಣೆ ಮಾಡಿದ್ದಾರೆ…

Related posts

ಮತ್ತೆ ಸದ್ದು ಮಾಡುತ್ತಿದೆ 9ಕೋಟಿ ವಿಚಾರ ಕಿಚ್ಚನ ಪರ ಮತ್ತೆ ಬ್ಯಾಟ್ ಬೀಸಿದ ಜಾಕ್ ಮಂಜು, ವಾಣಿಜ್ಯ ಮಂಡಳಿಗೆ ಕಿಚ್ಚನ ಅಭಿಮಾನಿಗಳು ಮುತ್ತಿಗೆ ಹಾಕಲಿದ್ದಾರೆ.

kartik

ಈ‌ವರ್ಷದ ಹುಟ್ಟುಹಬ್ಬ ದರ್ಶನ್ ಗೆ ಸಖತ್ ಸ್ಪೆಷಲ್ ಕಾರಣ ಇಲ್ಲಿದೆ

Nikita Agrawal

‘ಕರ್ನಾಟಕದಲ್ಲಿ RRR ಸಿನಿಮಾವನ್ನು ಕನ್ನಡದಲ್ಲೇ ಹೆಚ್ಚು ಬಿಡುಗಡೆ ಮಾಡಿ’: ಶಿವಣ್ಣ

Nikita Agrawal

Leave a Comment

Share via
Copy link
Powered by Social Snap