ಅಲಿಯಾ ಭಟ್.. ಬಾಲಿವುಡ್ ನಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಎನಿಸಿಕೊಂಡಿರುವ ಅಲಿಯಾ ಭಟ್ ತನ್ನ ಮನೋಜ್ಞ ಅಭಿನಯದಿಂದ ಮನಸೆಳೆದವರು. ಸ್ಟುಡೆಂಟ್ ಆಫ್ ದಿ ಇಯರ್ ಚಿತ್ರದಿಂದ ಕೆರಿಯರ್ ಆರಂಭಿಸಿದ ಅಲಿಯಾ ಭಟ್ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಬಾಲಿವುಡ್ ನ ಜನಪ್ರಿಯ ನಟರೊಂದಿಗೆ ನಟಿಸಿರುವ ಅಲಿಯಾ ಭಟ್ ಗೆ ಇದೀಗ ಮತ್ತೋರ್ವ ಮಹಾನ್ ನಟನೊಂದಿಗೆ ತೆರೆ ಹಂಚಿಕೊಳ್ಳುವ ಮಹಾದಾಸೆ!

ಹೌದು, ಅಲಿಯಾ ಭಟ್ ಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ನಟಿಸುವ ಬಯಕೆ ಇದೆ. ಪುಷ್ಪ ಮೂಲಕ ಬಣ್ಣದ ಜಗತ್ತಿನಲ್ಲಿ ಹೊಸ ಹವಾ ಎಬ್ಬಿಸಿರುವ ಅಲ್ಲು ಅರ್ಜುನ್ ಜೊತೆ ನಟಿಸಬೇಕು ಎಂಬುದು ಅಲಿಯಾ ಆಸೆ. ಇನ್ನು ಪುಷ್ಪ ಸಿನಿಮಾ ನೋಡಿದ ಅಲಿಯಾ ಭಟ್ ಮನೆಯವರು ಕೂಡಾ “ನೀನು ಯಾವಾಗ ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡುತ್ತೀಯಾ? ಎಂದು ಅಲಿಯಾ ಬಳಿ ಕೇಳುತ್ತಿದ್ದಾರೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ಕೆಲಸ ಮಾಡುವ ಬಯಕೆ ಮಾಮೂಲಿಯಾಗಿ ಎಲ್ಲಾ ಹೀರೋಯಿನ್ ಗಳಿಗೂ ಇದ್ದೇ ಇದೆ. ರಾಜಮೌಳಿ ನಿರ್ದೇಶನದ ಆರ್ ಆರ್ ಆರ್, ಬ್ರಹ್ಮಾಸ್ತ್ರ, ಗಂಗೂಬಾಯಿ ಕಠಿಯಾವಾಡಿ ಚಿತ್ರದಲ್ಲಿ ನಟಿಸಿರುವ ಅಲಿಯಾ ಮುಂದೆ ಅಲ್ಲು ಅರ್ಜುನ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡರೂ ಅಚ್ಚರಿ ಏನಿಲ್ಲ.



- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್