ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೆ ಟೀಸರ್ ಇಂದು ಬಿಡುಗಡೆಯಾಗಿದೆ ಚಿತ್ರ ಇದೇ ಮಾರ್ಚ್ ರಂದು ತೆರೆಗೆ ಬಂದಿತ್ತು ಚಿತ್ರದಲ್ಲಿ ಪುನೀತ್ ರಾಜ್ ಕುಮರ್ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ …
ಪವರ್ ಪ್ಯಾಕ್ಡ್ ಆಗಿರುವ ಟೀಸರ್ ನೋಡಿ ಅಭಿಮಾನಿಗಳು ಖುಷಿ ಪಟ್ಟರೆ ವಿಜಯನಗರದ ಅಭಿಮಾನಿಯೊಬ್ಬ ಟೀಸರ್ ನೋಡಿ ಎದೆ ಮೇಲೆ ಅಪ್ಪು ಎಂದು ಬರೆದುಕೊಂಡಿದ್ದಾನೆ …
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಅಪ್ಪು ಅಭಿಮಾನಿ ಕನಕ ಎಂಬುವವರು ಈ ರೀತಿ ಮಾಡುವ ಮೂಲಕ ತನ್ನ ಅಭಿಮಾನವನ್ನ ವ್ಯಕ್ತಪಡಿಸಿದ್ದಾನೆ…

ಪುನೀತ್ ಅಭಿಮಾನಿಗಳು ಹೊಸಪೇಟೆಯಲ್ಲಿ ಎಲ್ಈ ಡಿ ಮೂಲಕ ಟೀಸರ್ ಲಾಂಚ್ ಮಾಡಿದ್ರು ಅಲ್ಲೇ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿದ್ರು…ಟೀಸರ್ ನೋಡಿದ ಬಳಿಕ, ಅಪ್ಪು ಅಭಿಮಾನಿ ಅಪ್ಪು ಫೋಟೋ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಮನೆಗೆ ಹೋಗಿದ್ದಾನೆ..ನಂತರ ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆ ಕೊಯ್ದುಕೊಂಡು ಅಪ್ಪು ಹೆಸರು ಕರೆದುಕೊಂಡಿದ್ದಾನೆ..ಒಟ್ಟಾರೆ ಅಪ್ಪು ನೆನಪು ಪ್ರತಿಯೊಬ್ಬರನ್ನು ಬೇರೆ ಬೇರೆ ರೀತಿಯಲ್ಲಿ ಕಾಡುತ್ತಿದೆ ಅನ್ನೋದಕ್ಕೆ ಇದೊಂದು ಉದಾಹರಣೆ
- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್