Karnataka Bhagya

Blog

Your blog category

ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು

ಮಾ.೨೩ರಿಂದ ಭೀಮಾ ಸೇತುವೆ ಸಂಚಾರಕ್ಕೆ ಮುಕ್ತ ಯಾದಗಿರಿ: ಶಹಾಪುರ-ಯಾದಗಿರಿ ಸಂಪರ್ಕ ಕಲ್ಪಿಸುವ ಭೀಮಾ ನದಿಗೆ ಅಡ್ಡಲಾಗಿರುವ ಹಳೆಯ ಸೇತುವೆ ರಿಪೇರಿ ಕಾರ್ಯ ಮುಗಿದಿದ್ದು ಮಾ.೨೩ ರಂದು ಸಂಚಾರಕ್ಕೆ ಮುಕ್ತವಾಗಲಿದೆ ಎಂದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.ಭೀಮಾ ಸೇತುವೆ ಹಾಗೂ ರೈಲ್ವೆ ಮೇಲ್ಸೇತುವೆ(ಬ್ರಿಡ್ಜ್) ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕೆಲಸ ವಿಳಂಭವಾದರೂ ಕಾಮಗಾರಿ ಗುಣಮಟ್ಟದಿಂದ ಕೂಡಿದೆ ಎಂದು ಸಂಬAಧಿಸಿದ ತಾಂತ್ರಿಕ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ಚರ್ಚಿಸಿದ್ದೇನೆ. ಸೇತುವೆ ಮೇಲಿನ ಸಿಸಿ ರಸ್ತೆ ಪೂರ್ಣಗೊಂಡಿದ್ದು, ಈಗ ಕ್ಯೂರಿಂಗ್ ಸಮಯವಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಲು ಅಲ್ಲಲ್ಲಿ ಹೋಲ್ಸ್ ಬಿಡಲಾಗಿದೆ. ಹೋಲ್‌ಗಳ ಮೂಲಕ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ಸ್ಟೀಲ್ ರಾಡ್ಸ್ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಈ ಕೆಲಸ ಮಾಡುವುದಾಗಿ ಅಧಿಕಾರಿ ತಿಳಿಸಿದ್ದಾಗಿ ಹೇಳಿದರು.ಈ ವರ್ಷ ಅಧಿಕ ಮಳೆ ಆಗಿದ್ದರಿಂದ ಸುಮಾರ ೧೦೦ ವರ್ಷದ ಸೇತುವೆ ತಗ್ಗುಗುಂಡಿಗಳು ಬಿದ್ದು ಸತ್ಯಾನಾಸ್ ಆಗಿತ್ತು. ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು.ಸಂಘ ಸಂಸ್ಥೆಗಳಿಂದ ಸೇತುವೆ ರಿಪೇರಿಗೆ ಒತ್ತಡವೂ ಇತ್ತು.ಜನರ ಹಿತದೃಷ್ಟಿಯಿಂದ ಸರ್ಕಾರದ ಗಮನಕ್ಕೆ ತಂದು ಸೇತುವೆ ದುರಸ್ಥಿಗೊಳಿಸಲಾಗಿದೆ. ವಾರದಲ್ಲಿ ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.ಅಧಿಕ ಮಳೆಯಾಗಿದ್ದರಿಂದ ಭೀಮಾ ಸೇತುವೆ ಮತ್ತು ರೈಲ್ವೆ ಮೇಲ್ಸೇತುವೆ ಕಸಿದಿತ್ತು. ಭೀಮಾ ಸೇತುವೆ ರಿಪೇರಿ ಕಾರ್ಯಕ್ಕೆ ರೂ.೧ ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸಲಾಗಿದೆ. ರೈಲ್ವೆ ಮೇಲ್ಸೇತುವೆ ಸೈಡ್ ವಾಲ್ ಮತ್ತು ಪೇಚಿಂಗ್ ಕಲ್ಲುಗಳ ಅಳವಡಿಸಲು ರೂ.೧ ಕೋಟಿ ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು.ಈ ಸಂದರ್ಭದಲ್ಲಿ ಗುತ್ತಿಗೆದಾರ ಸುದರ್ಶನ ನಾಯ್ಕ್, ಕಾಂಗ್ರೆಸ್ ಮುಖಂಡರಾದ ವೆಂಕಟರೆಡ್ಡಿ ವನಕೇರಿ, ಲಚಮ ರೆಡ್ಡಿ,ಮಲ್ಲಿಕಾರ್ಜುನ ಈಟೆ,ಸುರೇಶ ಮಡ್ಡಿ, ಶರಣಗೌಡ ಬಲಕಲ್, ಕಿಸ್ಟೋಪರ ಬೆಳ್ಳಿ, ಗುಲಾಮ ಮುರ್ತುಜಾ, ಅಮರೇಶ ಜಾಕಾ,ಲೋಕೋಪಯೋಗಿ ಇಲಾಖೆ ಎಇಇ ಶ್ರೀಧರ ಇದ್ದರು. ಬಾಕ್ಸ.. ಬಾಕ್ಸ..ಈಗಿರುವ ಭೀಮಾ ಮತ್ತು ರೈಲ್ವೆ ಸೇತುವೆ ಅತ್ಯಂತ ಪರಾತನವಾಗಿದೆ. ಇದಕ್ಕೆ ಪರ್ಯಾಯ ಬ್ರಿಡ್ಜ್ ನಿರ್ಮಾಣದ ಚಿಂತನೆ ಇದೆ. ನೂರಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಮೇಲಿರುವ ಈ ಸೇತುವೆಗೆ ಪರ್ಯಾಯವಾಗಿ ಇನ್ನೊಂದು ಸೇತುವೆ ನಿರ್ಮಾಣಕ್ಕೆ ಜನರ ಬೇಡಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರದ ಗಮನಕ್ಕೆ ಈಗಾಗಲೇ ತಂದಿದ್ದೇನೆ. ಶೀಘ್ರದಲ್ಲೇ ಅಂದಾಜು ವೆಚ್ಚ ತಯ್ಯಾರಿಸಿ ಸಲ್ಲಿಸುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು Read More »

ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….

ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ…. ಕರ್ನಾಟಕ ರಾಜ್ಯ ಸರಕಾರಿ ಮಹಿಳೆಯರ ನೌಕರ ಸಂಘ (ರಿ) ಬೆಂಗಳೂರು ಅವರು ಕೊಡ ಮಾಡುವ ರಾಣಿ ಅಬ್ಬಕ್ಕದೇವಿ ರಾಜ್ಯ ಪ್ರಶಸ್ತಿಗೆ ಕಮಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಸುರೇಶ್ ಲೇಂಗಟಿ ಆಯ್ಕೆಯಾಗಿದ್ದಾರೆ. ಮಾರ್ಚ್ 9 ರಂದು ಕಲಬುರ್ಗಿ ನಗರದ ಪೂಜ್ಯ ಡಾ. ಬಸವರಾಜ ಅಪ್ಪ ಮೆಮೋರಿಯಲ್ ಹಾಲ್ , ಅಪ್ಪ ಪಬ್ಲಿಕ್ ಶಾಲೆಯಲ್ಲಿ ರಾಜ್ಯ ಸರಕಾರಿ ಮಹಿಳೆಯರ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಕಲ್ಬುರ್ಗಿ ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ, ಸುಭದ್ರ ರೇಖೆ ಕವನ ಸಂಕಲನ ಬಿಡುಗಡೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ರಾಣಿ ಅಬ್ಬಕ್ಕದೇವಿ ರಾಜ್ಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಪತ್ರಿಕಾ ರಂಗದಲ್ಲಿ ಸುರೇಶ ಲೇಂಗಟಿ ಅವರ ಗ್ರಾಮೀಣ ಪ್ರದೇಶಗಳಲ್ಲಿನ ಜನಪರ ವರದಿಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಮಹಿಳೆಯರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ನಂದಿನಿ ಸನಬಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ…. Read More »

ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ನಾಗೇಶ ಗದ್ದಿಗಿ ಒತ್ತಾಯ

ಗುರುಮಠಕಲ್ : ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ, ಕಾಲರಾ ಮಲೇರಿಯಾ ಹರಡುವ ಭೀತಿ ಎದುರಾಗಿದ್ದು ಗ್ರಾಮೀಣ ಆಡಳಿತ ಸಂಪೂರ್ಣ ನಿಷ್ಕಿçಯವಾಗಿದ್ದು ಕೂಡಲೇ ವಾರಕ್ಕೊಮ್ಮೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅದ್ಯಕ್ಷ ನಾಗೇಶ ಗದ್ದಿಗಿ ಒತ್ತಾಯಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ನಾಗೇಶ ಗದ್ದಿಗಿ ಒತ್ತಾಯ Read More »

ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ

ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ

ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ

ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ

ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ Read More »

ಮಳೆ ಅವಾಂತರ ಜನರ ಸಹಕಾರಕ್ಕೆ ಶಾಸಕ ತುನ್ನೂರ ಮನವಿ

ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ನಗರ ಸೇರಿದಂತೆ ಯಾದಗಿರಿ ಮತಕ್ಷೇತ್ರದ ಹಲವೆಡೆ ಭಾರಿ ಮಳೆ, ಗಾಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಹಲವಾರು ಮರಗಳು ಉರುಳಿ ಹಾನಿಯಾಗಿದ್ದು ಜನರು ಸಹಕರಿಬೇಕೆಂದು ಶಾಸಕರಾದ ಚೆನ್ನಾರಡ್ಡಿ ಪಾಟೀಲ ತುನ್ನೂರ ಮನವಿ ಮಾಡಿದ್ದಾರೆ.ಇಂದು ಮತ್ತು ನಾಳೆವರೆಗೆ ವಿದ್ಯುತ್ ಅಭಾವ ಮತ್ತು ಕೆಲವಡೆ ರಸ್ತೆ ಸಂಚಾರಕ್ಕೆ ತೊಂದರೆಯುಂಟಾದಲ್ಲಿ ನಾಗರೀಕರು ಸಹಕರಿಸಬೇಕು ಎಂದಿದ್ದಾರೆ.ಮತಕ್ಷೇತ್ರದಲ್ಲಿ ಈ ಅವಘಡದಿಂದ ಕೋಟ್ಯಂತರ ಹಾನಿ ಸಂಭವಿಸಿದ್ದು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಗಳಿಗೆ ಸಮಸ್ಯೆ ತಿಳಿಸಿ ಪರಿಹಾರಕ್ಕಾಗಿ ಪ್ರಯತ್ನಿಸಲಾಗುವುದು ಎಂದಿದ್ದಾರೆ.ಶುಕ್ರವಾರ ವಾರ ನಗರ ಸೇರಿದಂತೆ ಕ್ಷೇತ್ರದಲ್ಲಿ ಸಂಚರಿಸಿ ವ್ಯವಸ್ಥೆ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಭಾಗ್ಯದೊಂದಿಗೆ ಮಾತನಾಡಿ ಅವರು ತಿಳಿಸಿದ್ದಾರೆ.ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ನಗರ ಸೇರಿದಂತೆ ಯಾದಗಿರಿ ಮತಕ್ಷೇತ್ರದ ಹಲವೆಡೆ ಭಾರಿ ಮಳೆ, ಗಾಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಹಲವಾರು ಮರಗಳು ಉರುಳಿ ಹಾನಿಯಾಗಿದ್ದು ಜನರು ಸಹಕರಿಬೇಕೆಂದು ಶಾಸಕರಾದ ಚೆನ್ನಾರಡ್ಡಿ ಪಾಟೀಲ ತುನ್ನೂರ ಮನವಿ ಮಾಡಿದ್ದಾರೆ.ಇಂದು ಮತ್ತು ನಾಳೆವರೆಗೆ ವಿದ್ಯುತ್ ಅಭಾವ ಮತ್ತು ಕೆಲವಡೆ ರಸ್ತೆ ಸಂಚಾರಕ್ಕೆ ತೊಂದರೆಯುಂಟಾದಲ್ಲಿ ನಾಗರೀಕರು ಸಹಕರಿಸಬೇಕು ಎಂದಿದ್ದಾರೆ.ಮತಕ್ಷೇತ್ರದಲ್ಲಿ ಈ ಅವಘಡದಿಂದ ಕೋಟ್ಯಂತರ ಹಾನಿ ಸಂಭವಿಸಿದ್ದು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಗಳಿಗೆ ಸಮಸ್ಯೆ ತಿಳಿಸಿ ಪರಿಹಾರಕ್ಕಾಗಿ ಪ್ರಯತ್ನಿಸಲಾಗುವುದು ಎಂದಿದ್ದಾರೆ.ಶುಕ್ರವಾರ ವಾರ ನಗರ ಸೇರಿದಂತೆ ಕ್ಷೇತ್ರದಲ್ಲಿ ಸಂಚರಿಸಿ ವ್ಯವಸ್ಥೆ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಭಾಗ್ಯದೊಂದಿಗೆ ಮಾತನಾಡಿ ಅವರು ತಿಳಿಸಿದ್ದಾರೆ.

ಮಳೆ ಅವಾಂತರ ಜನರ ಸಹಕಾರಕ್ಕೆ ಶಾಸಕ ತುನ್ನೂರ ಮನವಿ Read More »

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ :
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ Read More »

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ಕರ್ನಾಟಕ ಭಾಗ್ಯ ಸುದ್ದಿಯಾದಗಿರಿ : ಮುಂಡರಗಿ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಸೋಮವಾರ ಮಧ್ಯಾಹ್ನ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಪರಿಶೀಲಿಸಿದರು.ಮುಂಡರಗಿ ವಿದ್ಯುತ್ ಉಪಕೇಂದ್ರದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು, ಇಂದರಿAದ ಕೊಂಕಲ್, ಸೈದಾಪೂರ ವಲಯದ ಹಲವು ಹಳ್ಳಿಗಳ ವಿದ್ಯುತ್ ಸಮಸ್ಯೆ ಬಗೆ ಹರಿಯಲಿದೆ ಎಂದ ಅವರು, ಜೆಸ್ಕಾಂ ಅಧಿಕಾರಿಗಳು ಇಚ್ಚಾಸಕ್ತಿ ಪ್ರದರ್ಶಿಸಬೇಕು, ಎಷ್ಟು ಸಾಧ್ಯವೋ ಅಷ್ಟು ಬೇಗ ಕಾಮಗಾರಿ ಮುಗಿದಲ್ಲಿ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳಾದ ರಾಘವೇಂದ್ರ ದುಖಾನ್, ಕಾಂಗ್ರೆಸ್ ಮುಖಂಡರಾದ ಲಾಯಕ್ ಹುಸೇನ್ ಬಾದಲ್ ಸೇರಿದಂತೆ ಇತರರಿದ್ದರು.

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ Read More »

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ ಯಾದಗಿರಿ : ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದ್ದು, ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಇದಕ್ಕೆ ಸಂಬAಧಿಸಿದAತೆ ವಿರುದ್ಧ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಪೋಸ್ಟರ್ ಬಿಡುಗಡೆಗೊಳಿಸಿರುವದನ್ನು ಹೀನ ಕೃತ್ಯವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಆಕ್ರೋಶವ್ಯಕ್ತಪಡಿಸಿದರು.ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ವಿರುದ್ದಧ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವವಹಿಸಿ ಅವರು ಮಾತನಾಡಿದರು.ಇದಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಸುಭಾಷ್ ವೃತ್ತದ ವರಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಸರೆಡ್ಡಿ ಅನಪೂರ, ಮರಿಗೌಡ ಹುಲಕಲ್, ಶರಣಪ್ಪ ಸಲಾದಪೂರ, ರಾಘವೇಂದ್ರ ಮಾನಸಗಲ್, ಅಮರೇಶ ಜಾಕಾ, ಸೋಮು ಸಾಹುಕಾರ, ಅಯ್ಯಣ್ಣ ಜೇರಬಂಡಿ, ಗೌತಮ್ ಕ್ರಾಂತಿ, ಲಕ್ಷö್ಮಣ ಆಶನಾಳ ಸೇರಿದಂತೆ ಇತರರಿದ್ದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ Read More »

ಕರ್ನಾಟಕ ಬಂದ್‌ಗೆ ಕರವೇ ಪ್ರವೀಣಶೆಟ್ಟಿ ಬಣ ಬೆಂಬಲ

ನಮ್ಮ ನೀರು ನಮ್ಮ ಹಕ್ಕು ಶರಣು ಗದ್ದುಗೆ ಆಕ್ರೋಶ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಾವೇರಿ ಹೋರಾಟದ ಕಿಚ್ಚು ಗಿರಿನಾಡು ಯಾದಗಿರಿಯಲ್ಲೂ ಕೂಡ ಹಬ್ಬಿದೆ. ಸೆ.೨೯ರಂದು ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ ಕಾವೇರಿ ಬಂದ್‌ಗೆ ಯಾದಗಿರಿ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ನಗರದ ಸುಭಾಶ್ಚಂದ್ರ ವೃತ್ತದಲ್ಲಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದುಗೌಡ ತಂಗಡಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾವೇರಿ ಯಾವತ್ತಿದ್ದರೂ ನಮ್ಮ ರಾಜ್ಯದ ಸ್ವತ್ತು. ನಮ್ಮ ನೀರು ನಮ್ಮ ಹಕ್ಕು ಎಂದು ಆಕ್ರೋಶವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ. ಗದ್ದುಗೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ ೨೯ ರಂದು ಕರ್ನಾಟಕ ಬಂದಗೆ ಕರೆ ನೀಡಿರುವ ಕನ್ನಡಪರ ಸಂಘಟನೆಗಳ ಒಕ್ಕೂಟದ ಹೋರಾಟಕ್ಕೆ ಕರವೇ(ಪ್ರವೀಣ ಶೆಟ್ಟಿ)  ವತಿಯಿಂದ ಕರವೇ ಉತ್ತರ ಕರ್ನಾಟಕ ಆದ್ಯಂತ ಎಲ್ಲಾ ೧೩ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಿAದ ಸಂಪೂರ್ಣವಾಗಿ ಕರವೇ ಬೆಂಬಲ ನೀಡಲಿದೆ ಎಂದು ತಿಳಿಸಿದರು. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ.ಕೃಷ್ಣ, ಭೀಮೆ,ತುಂಗಾ,ಯಾವ ನದಿಗಳು ಇರಲಿ ರಕ್ಷಣೆ ನಮ್ಮದಾಗಿದೆ. ಕಾವೇರಿ ನೀರಿನ ಸಮಸ್ಯೆಗೆ ಸಂಬAಧಿಸಿದAತೆ ಪ್ರತಿ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು,ಈ ಸಂಬAಧ ಸೆಪ್ಟೆಂಬರ ೨೯ ರ ಕರ್ನಾಟಕ ಬಂದಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಾಳೆ ಎಲ್ಲಾ ೧೩ ಜಿಲ್ಲೆಗಳಲ್ಲಿ ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು ಮನವಿ ಸಲ್ಲಿಸಲಿದ್ದಾರೆ ಎಂದು  ಹೇಳಿದರು. ಈ ಸಂದರ್ಭದಲ್ಲಿ ಕರವೇ ಪ್ರವಿಣಶೆಟ್ಟಿ ಬಣದ ನೂರಾರು ಕಾರ್ಯಕರ್ತರಿದ್ದರು.

ಕರ್ನಾಟಕ ಬಂದ್‌ಗೆ ಕರವೇ ಪ್ರವೀಣಶೆಟ್ಟಿ ಬಣ ಬೆಂಬಲ Read More »

Scroll to Top