March 29, 2026
Karnataka Bhagya
Blogವಾಣಿಜ್ಯ

ಅಂಬಿ ಕಾಯಕ ಪ್ರಶಸ್ತಿ ನೀಡಿದ ಚಾಲೆಂಜಿಂಗ್ ಸ್ಟಾರ್

ಅಂಬಿ ಅಭಿಮಾನಿಗಳನ್ನ ಅಗಲಿ ಮೂರು ವರ್ಷ ಕಳೆದಿದೆ..ರೆಬೆಲ್ ಸ್ಟಾರ್ ಜೀವಂತ ಇಲ್ಲ ಆದ್ರೆ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದ್ದಾರೆ…ಡಾ. ಅಂಬರೀಷ್ ಅವರ ನೆನಪನ್ನು ಸದಾ ಜೀವಂತವಿಟ್ಟು, ಅದನ್ನು ಪೋಷಿಸಿ ಬೆಳಸುತ್ತಿರುವವರು ಅವರ ಅಭಿಮಾನಿಗಳು. ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ‘ಅಂಬಿ ಕಾಯಕ ಪ್ರಶಸ್ತಿ’ಯನ್ನು ಸ್ಥಾಪಿಸಿ ನಾನಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು…

ಅಭಿಮಾನಿಗಳ ಅಭಿಮಾನಕ್ಕೆ ತಲೆಬಾಗಿದ ದರ್ಶನ್. ಅಭಿಶೇಕ್ ಹಾಗೂ ಸುಮಲತಾ ಹಿರಿಯ ನಟರಾದ ದೊಡ್ಡಣ್ಣ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಡಾ. ಅಂಬರೀಷ್ ಅಭಿಮಾನಿ ಸಂಘದ ಮುಖಂಡರು, ಅಭಿಮಾನಿಗಳು ಮತ್ತು ಬೆಂಬಲಿಗರು ಕಾರ್ಯಕ್ರಮದಲ್ಲಿ‌ ಭಾಗಿ ಆಗಿ ಪ್ರಶಸ್ತಿ ಪ್ರಧಾನ ಮಾಡಿದ್ರು….

Related posts

ರಗಡ್ ಅವತಾರದಲ್ಲಿ ಟಾಲಿವುಡ್ ನಲ್ಲಿ ಮೋಡಿ ಮಾಡಲಿದ್ದಾರೆ ದೀಕ್ಷಿತ್ ಶೆಟ್ಟಿ

Nikita Agrawal

ಬಿಗ್ ಸೀಕ್ರೆಟ್ ರಿವೀಲ್: ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಅಪ್ಪು ಪಾತ್ರಕ್ಕೆ ಅವರದ್ದೇ ವಾಯ್ಸ್… ಅದು ಹೇಗೆ ಗೊತ್ತಾ..!???

Nikita Agrawal

ಕನ್ನಡಗರಿಗೆ ಧನ್ಯವಾದ ಹೇಳಿದ ಕಮಲ್ ಹಾಸನ್… ಯಾಕೆ ಗೊತ್ತಾ?

Nikita Agrawal

Leave a Comment

Share via
Copy link
Powered by Social Snap