33.1 C
Bengaluru
May 14, 2026
Karnataka Bhagya
Blogವಾಣಿಜ್ಯ

ಅಂಬಿ ಕಾಯಕ ಪ್ರಶಸ್ತಿ ನೀಡಿದ ಚಾಲೆಂಜಿಂಗ್ ಸ್ಟಾರ್

ಅಂಬಿ ಅಭಿಮಾನಿಗಳನ್ನ ಅಗಲಿ ಮೂರು ವರ್ಷ ಕಳೆದಿದೆ..ರೆಬೆಲ್ ಸ್ಟಾರ್ ಜೀವಂತ ಇಲ್ಲ ಆದ್ರೆ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದ್ದಾರೆ…ಡಾ. ಅಂಬರೀಷ್ ಅವರ ನೆನಪನ್ನು ಸದಾ ಜೀವಂತವಿಟ್ಟು, ಅದನ್ನು ಪೋಷಿಸಿ ಬೆಳಸುತ್ತಿರುವವರು ಅವರ ಅಭಿಮಾನಿಗಳು. ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ‘ಅಂಬಿ ಕಾಯಕ ಪ್ರಶಸ್ತಿ’ಯನ್ನು ಸ್ಥಾಪಿಸಿ ನಾನಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು…

ಅಭಿಮಾನಿಗಳ ಅಭಿಮಾನಕ್ಕೆ ತಲೆಬಾಗಿದ ದರ್ಶನ್. ಅಭಿಶೇಕ್ ಹಾಗೂ ಸುಮಲತಾ ಹಿರಿಯ ನಟರಾದ ದೊಡ್ಡಣ್ಣ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಡಾ. ಅಂಬರೀಷ್ ಅಭಿಮಾನಿ ಸಂಘದ ಮುಖಂಡರು, ಅಭಿಮಾನಿಗಳು ಮತ್ತು ಬೆಂಬಲಿಗರು ಕಾರ್ಯಕ್ರಮದಲ್ಲಿ‌ ಭಾಗಿ ಆಗಿ ಪ್ರಶಸ್ತಿ ಪ್ರಧಾನ ಮಾಡಿದ್ರು….

Related posts

“100” ಕ್ಕೆ 100 ಕೊಟ್ಟ ಸುಧಾಮೂರ್ತಿ..

Karnatakabhagya

ಟಾಲಿವುಡ್ ನ ಹ್ಯಾಂಡ್ ಸಮ್ ನಟನಿಗೆ ಜೋಡಿಯಾಗಲಿರುವ ನಟಿ ಇವರೇ ನೋಡಿ

Nikita Agrawal

ಪುನರ್ಜನ್ಮ ಪಡೆದ ರಣಧೀರ

Nikita Agrawal

Leave a Comment

Share via
Copy link
Powered by Social Snap