34.2 C
Bengaluru
March 31, 2026
Karnataka Bhagya
Blogಲೈಫ್ ಸ್ಟೈಲ್

ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ !

ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ಮತ್ತೊಂದು ಆಘಾತ ..ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ …ಹುಲಿಯಾ,ಬೆಳ್ಳಿ ಮೋಡಗಳು,ಇಂದ್ರಜಿತ್,ಬೆಳ್ಳಿ ಕಾಲುಂಗುರ, ಯುದ್ದಕಾಂಡ, ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ಕೊಟ್ಟಿದ್ದ ಕೆವಿ ರಾಜು ..ಸಂಭಾಷಣೆಯ ಮೂಲಕವೇ ಚಿತ್ರರಂಗದಲ್ಲಿ ಪ್ರಖ್ಯಾತಗೊಳಿಸಿದರು ಕೆ ವಿ ರಾಜು ಸಾಕಷ್ಟು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ …

ಕನ್ನಡ ಮಾತ್ರವಲ್ಲದೆ ಕೆ ವಿ ರಾಜು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು ..

Related posts

ಹೊಸ ಚಿತ್ರದೊಂದಿಗೆ ಒಟಿಟಿಗೆ ಬರಲಿದ್ದಾರೆ ಸತೀಶ್ ನೀನಾಸಂ.

Nikita Agrawal

ಕೆಜಿಎಫ್ ಟ್ರೈಲರ್ ಲಾಂಚ್: ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ರೋಮಾಂಚನ.

Nikita Agrawal

ತೂಕ ಇಳಿಸಿಕೊಂಡಿರುವ ಸಮೀರಾ ರೆಡ್ಡಿ ಹೇಳಿದ್ದೇನು ಗೊತ್ತಾ?

Nikita Agrawal

Leave a Comment

Share via
Copy link
Powered by Social Snap