21.1 C
Bengaluru
February 11, 2026
Karnataka Bhagya
Blogಲೈಫ್ ಸ್ಟೈಲ್

ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ !

ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ಮತ್ತೊಂದು ಆಘಾತ ..ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ …ಹುಲಿಯಾ,ಬೆಳ್ಳಿ ಮೋಡಗಳು,ಇಂದ್ರಜಿತ್,ಬೆಳ್ಳಿ ಕಾಲುಂಗುರ, ಯುದ್ದಕಾಂಡ, ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ಕೊಟ್ಟಿದ್ದ ಕೆವಿ ರಾಜು ..ಸಂಭಾಷಣೆಯ ಮೂಲಕವೇ ಚಿತ್ರರಂಗದಲ್ಲಿ ಪ್ರಖ್ಯಾತಗೊಳಿಸಿದರು ಕೆ ವಿ ರಾಜು ಸಾಕಷ್ಟು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ …

ಕನ್ನಡ ಮಾತ್ರವಲ್ಲದೆ ಕೆ ವಿ ರಾಜು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು ..

Related posts

ನಾಯಕನಾಗಿ ಭಡ್ತಿ ಪಡೆದ ಚಿಕ್ಕಣ್ಣ

Nikita Agrawal

ಸೀದಾ ಒಟಿಟಿಗೆ ಹೊರಡುತ್ತಿದ್ದಾರೆ ರಿಷಿ.

Nikita Agrawal

ಭಾವಿ ಪತಿಯ ಮೊದಲ ಭೇಟಿ ಬಗ್ಗೆ ಹೇಳಿದ ಐಶ್ವರ್ಯ ಸಾಲಿಮಠ್

Nikita Agrawal

Leave a Comment

Share via
Copy link
Powered by Social Snap