ಟಾಲಿವುಡ್ ಅಂಗಳದಲ್ಲಿ ಬಿಗ್ ಸ್ಟಾರ್ ಗಳ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿದೆ… ಅದೇ ಸಾಲಿನಲ್ಲಿ ಇರುವ ಬಹು ನಿರೀಕ್ಷಿತ ಸಿನಿಮಾ ಸರ್ಕಾರಿ ವಾರು ಪಾಟ …ಹೌದು ಸರ್ಕಾರಿ ವಾರ ಪಾಟ ಸಿನಿಮಾದಲ್ಲಿ ಮಹೇಶ್ ಹಾಗೂ ಬಾಬು ಹಾಗೂ ಕೀರ್ತಿ ಸುರೇಶ್ ಅಭಿನಯ ಮಾಡಿದ್ದಾರೆ…

ಪ್ರೇಮಿಗಳ ದಿನದ ವಿಶೇಷವಾಗಿ ಪ್ರಿನ್ಸ್ ಅಭಿನಯದ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ …ಕಲಾವತಿ ಕಲಾವತಿ ಎಂದು ಮಹೇಶ್ ಬಾಬು ನಾಯಕಿ ಕೀರ್ತಿ ಸುರೇಶ್ ರನ್ನು ಕರೆಯುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ಮ್ಯಾಜಿಕ್ ಮಾಡುತ್ತಿದೆ…
ಬಿಡುಗಡೆಯಾದ ಒಂದೇ ದಿನಕ್ಕೆ 1ಕೋಟಿ ವೀಕ್ಷಣೆ ಕಂಡಿರೋ ಈ ಹಾಡಿನಲ್ಲಿ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ಕಾಂಬಿನೇಷನ್ ಆನ್ ಸ್ಕ್ರೀನ್ ಮೇಲೆ ಮ್ಯಾಜಿಕ್ ಮಾಡುತ್ತಿದೆ ..ಇನ್ನು ಚಿತ್ರದಲ್ಲಿ ಮಹೇಶ್ ಬಾಬು ಡ್ಯಾನ್ಸ್ ಗೆ ಫ್ಯಾನ್ಸ್ ಫಿದಾ ಆಗಿದ್ದು ಸರ್ಕಾರಿ ವಾರಿ ಪಾಟ ಸಿನಿಮಾ ತೆರೆಗೆ ಬರಲು ಸಿದ್ಧತೆ ಆಗಿದೆ ..

ಇನ್ನು ಈ ಹಾಡಿಗೆ ಎಸ್ ಎಸ್ ತಮನ್ ಸಂಗೀತ ನಿರ್ದೇಶನ ಮಾಡಿದ್ದು ಕೃಷ್ಣ ಹಾಡನ್ನ ಹಾಡಿದ್ದಾರೆ ..ಮೈತ್ರಿ ಮೂವಿ ಮೇಕರ್ ಸಿನಿಮಾಗೆ ಬಂಡವಾಳ ಹಾಕಿದ್ದು ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ ..
- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್