ಟಾಲಿವುಡ್ ನ ಸೂಪರ್ ಸ್ಟಾರ್ ಮಹೇಶ್ ಬಾಬು ಹಾಗೂ ನಮ್ರತಾ ಅವರಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ….17 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಣೆ ಮಾಡಿಕೊಳ್ಳುತ್ತಿರುವ ಮಹೇಶ್ ಬಾಬು ಅವರಿಗೆ ಈ ವರ್ಷ ಮರೆಯಲಾಗದಂತಹ ಉಡುಗೊರೆ ಸಿಕ್ಕಿದೆ …

ಅಷ್ಟಕ್ಕೂ ಮಹೇಶ್ ಬಾಬು ಅವರಿಗೆ ಈ ಮೆಮೋರೆಬಲ್ ಗಿಫ್ಟ್ ಸಿಕ್ಕಿರುವುದು ಪತ್ನಿ ನಮ್ರತಾ ಅವರಿಂದ ಅಲ್ಲ… ಟಾಲಿವುಡ್ ದಿಗ್ಗಜರು ಮಹೇಶ್ ಬಾಬು ಅವರ ವಿವಾಹ ವಾರ್ಷಿಕೋತ್ಸವವನ್ನ ಎಂದೆಂದಿಗೂ ನೆನಪಿನಲ್ಲಿ ಉಳಿಸಿಕೊಳ್ಳುವಂತೆ ಮಾಡಿದ್ದಾರೆ …

ಮಹೇಶ್ ಬಾಬು ಅವರ ವಿವಾಹ ವಾರ್ಷಿಕೋತ್ಸವದ ದಿನ ಟಾಲಿವುಡ್ ನ ದಿಗ್ಗಜ ನಿರ್ದೇಶಕರಾದ ಎಸ್ ಎಸ್ ರಾಜಮೌಳಿ,ಕೊರಟಾಲ ಶಿವ ಹಾಗೂ ಕಲಾವಿದರಾದ ಪ್ರಭಾಸ್ .ಚಿರಂಜೀವಿ ಮತ್ತು ನಿರಂಜನ್ ರೆಡ್ಡಿ ಇವರೆಲ್ಲರೂ ಭೇಟಿ ಮಾಡಿ ಶುಭ ಹಾರೈಸಿದ್ದಾರೆ…

ಎಲ್ಲರೊಟ್ಟಿಗೆ ಇರುವ ಫೋಟೋವನ್ನು ಶೇರ್ ಮಾಡಿರುವಂತಹ ಮಹೇಶ್ ಬಾಬು ಇದು ಎಂದೆಂದಿಗೂ ನೆನಪಿನಲ್ಲಿ ಉಳಿದು ಕೊಳ್ಳುವ ವಾರ್ಷಿಕೋತ್ಸವ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಬರೆದುಕೊಂಡಿದ್ದಾರೆ …

- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್