Karnataka Bhagya
Blogವಾಣಿಜ್ಯ

ಕಿಚ್ಚಿನ ಬಗ್ಗೆ ರಶ್ಮಿಕಾ ಮಾತಿನ ಹಿಂದಿನ ತಾತ್ಪರ್ಯವೇನು..?!

ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತವಾಗಿರದೆ ಇಡೀ ದಕ್ಷಿಣ ಭಾರತದಲ್ಲಿ ಬಹು ಬೇಡಿಕೆ ನಟಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ಕಾರಣಕ್ಕೆ ಸದ್ದುಮಾಡುತ್ತಲೇ ಇರುತ್ತಾರೆ.

ಇದೀಗ ಬೆಂಕಿ, ಕಿಚ್ಚಿನ ಬಗ್ಗೆ ಮಾತನಾಡಿದ್ದಾರೆ. ಹೌದು ರಶ್ಮಿಕಾ ಅವರು ಅಭಿಮಾನಿಗಳಿಗೆ ಭಯವನ್ನು ಎದುರಿಸುವುದರ ಬಗ್ಗೆ ಟಿಪ್ಸ್ ನೀಡಿದ್ದಾರೆ.

ನಿಮ್ಮ ಪ್ರಕಾರ ಕಿಚ್ಚು ಎಂದರೇನು ಹೋಲಿಕೆಯೇ? ಆತಂಕವೇ ? ಎಂದು ಬರೆದುಕೊಂಡಿದ್ದಾರೆ. ಧೈರ್ಯ ಇದ್ದವರು ಏನನ್ನಾದರೂ ಗೆಲ್ಲಬಹುದು. ನೀವೂ ಮಾಡಬಹುದು. ನಾನೂ ಸಹ ಈ ಹಿಂದೆ ಧೈರ್ಯದಿಂದ ಇದ್ದೆ. ಆದರೆ ನಾನು ಅದನ್ನು ಬಿಟ್ಟು ಮುಂದೆ ಬಂದೆ. ಇನ್ನು ಮುಂದೆಯೂ ಹೀಗೆ ಮಾಡುತ್ತೇನೆ.

ಈ ರೀತಿ ಧೈರ್ಯದಿಂದ ಇರಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದು ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ.

Related posts

“ಪ್ಯಾನ್ ಇಂಡಿಯಾ ಸ್ಟಾರ್” ಅಲ್ಲು ಅರ್ಜುನ್ ರ ಹೊಸ ಬ್ಯುಸಿನೆಸ್‌ ಹೇಗಿದೆAAA ಸಿನಿಮಾಸ್ ನಲ್ಲಿ‌ ಆದಿಪುರುಷ್ ಮೊದಲು ಪ್ರದರ್ಶನ ಗೊಳ್ಳಲಿದೆ.

kartik

2ವರ್ಷದ ನಂತರ ಪ್ರೇಕ್ಷಕರ ಎದುರು ಬರಲಿದ್ದಾರೆ ವಿಜಯ್ ದೇವರಕೊಂಡ

Nikita Agrawal

ಹೊಸ ಹೊಸ ಮೈಲಿಗಲ್ಲುಗಳನ್ನ ಏರುತ್ತಿದೆ ‘777 ಚಾರ್ಲಿ’

Nikita Agrawal
Share via
Copy link
Powered by Social Snap