22.9 C
Bengaluru
August 13, 2026
Karnataka Bhagya
Blogರಾಜಕೀಯ

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.

ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.

ಗುರುದತ್ ಹಾಗೂ ಶಿವರಾಜಕುಮಾರ್ ಅವರು ಆತ್ಮೀಯ ಸ್ನೇಹಿತರು ಹೌದು. ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು
ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

Related posts

ಮಹತ್ಕಾರ್ಯದ ಮೂಲಕ ಸುದ್ದಿಯಲ್ಲಿರುವ ಇಬ್ಬನಿ ಶೆಟ್ಟಿ

Nikita Agrawal

ಮಾಲ್ಡೀವ್ಸ್ ನಲ್ಲಿ ನಟಿ ಕಾವ್ಯಗೌಡ ಹನಿಮೂನ್

Nikita Agrawal

ಹಾಟ್ ಅವತಾರದ ಮೂಲಕ ಸದ್ದು ಮಾಡುತ್ತಿದ್ದಾರೆ ಮೌನಿ ರಾಯ್

Nikita Agrawal

Leave a Comment

Share via
Copy link
Powered by Social Snap