ತಮಿಳು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಯಶಿಕಾ ಆನಂದ್ ನಟನೆಯ ಮೂಲಕವೂ ಮನೆ ಮಾತಾದ ಚೆಲುವೆ. ಕಳೆದ ವರ್ಷ ಭೀಕರ ಕಾರು ಅಪಘಾತಕ್ಕೆ ಈಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶಿಕಾ ಆನಂದ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಯಶಿಕಾ ಆನಂದ್ ಅವರು ಇದೀಗ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಫೋಟೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುತ್ತಿದ್ದ ಯಶಿಕಾ ಅಪಘಾತದ ನಂತರ ಸೋಶಿಯಲ್ ಮೀಡಿಯಾದಿಂದ ಸಹಜವಾಗಿ ಕೊಂಚ ದೂರ ಉಳಿದಿದ್ದರು. ಈಗ ಮತ್ತೆ ಆಕ್ಟೀವ್ ಆಗಿರುವ ಯಶಿಕಾ ನಟನೆಯತ್ತ ಮುಖ ಮಾಡಿದ್ದಾರೆ.

ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಿದೆ. ಬಿರುಬೇಸಗೆಯಲ್ಲಿ ಹಾಟ್ ಫೋಟೋ ಹಂಚಿಕೊಂಡಿರುವ ನಟಿ ಯಶಿಕಾ “ಬೇಸಿಗೆಯ ದುಃಖ”ಎಂಬ ಕ್ಯಾಪ್ಶನ್ ಹಾಕಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಮೀರಿದ ಲೈಕ್ಸ್ ಬಂದಿದ್ದು ಪಡ್ಡೆ ಹುಡುಗರ ಹೃದಯಕ್ಕೆ ಕನ್ನ ಹಾಕಿದ್ದಾರೆ.

ಕಳೆದ ವರ್ಷ ಮಧ್ಯರಾತ್ರಿ ಪಾರ್ಟಿ ಮುಗಿಸಿಕೊಂಡು ಬರುವಾಗ ಕಾರು ಅಪಘಾತಕ್ಕೆ ತುತ್ತಾಗಿ ಗಂಭೀರ ಗಾಯಗೊಂಡಿದ್ದರು. ಅವರ ಸ್ನೇಹಿತೆ ವಲ್ಲಿ ಚೆಟ್ಟಿ ಭವಾನಿ ಮೃತಪಟ್ಟಿದ್ದರು.

- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್
