July 31, 2026
Karnataka Bhagya
ಇತರೆ

ಪ್ರಥಮ ಬಾರಿಗೆ ಮತದಾನ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದ ಗುರುಮಠಕಲ್ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹತ್ತಿಕುಣಿ ಗ್ರಾಮದ ಬೂತ್ ಸಂಖ್ಯೆ 37 ರಲ್ಲಿ ವಿದ್ಯಾರ್ಥಿ ವಿಜಯ ಶಂಕರ್ ತಂದೆ ಮಲ್ಲಿಕಾರ್ಜುನ ರಡ್ಡಿ ಹಳ್ಳಿಮನಿ ಅವರು ಪ್ರಥಮ ಬಾರಿಗೆ ಮತದಾನ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದರು.

Related posts

ಬರಲಿದೆ ಲಾಯರ್ ‘ಬೀರಬಲ್’ನ ಎರಡನೇ ಕೇಸ್!!

Nikita Agrawal

ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಳ್ಳಲಿರುವ ಪೃಥ್ವಿ ಅಂಬರ್

Nikita Agrawal

‘ಥೋರ್’ ಜೊತೆಗೆ ತೆರೆಮೇಲೆ ಕಾಣಿಸಿಕೊಳ್ಳಲಿರುವ ‘ವಿಕ್ರಾಂತ್ ರೋಣ’!!

Nikita Agrawal

Leave a Comment

Share via
Copy link
Powered by Social Snap