September 14, 2026
Karnataka Bhagya
ಕರ್ನಾಟಕ

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗಾಗಿ ನಡೆದ ಚುನಾವಣೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಮತ ಚಲಾಯಿಸಿದರು.ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಯ ಸದಸ್ಯ ಸ್ಥಾನಗಳ ಚುನಾವಣೆಗಾಗಿ ಚುನಾವಣೆ ನಡೆಯುತ್ತಿದ್ದು, ಯಾದಗಿರಿ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ವೀರಶೈವ ಮುಖಂಡರು, ಸದಸ್ಯರು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಹಲವು ಸದಸ್ಯರಿದ್ದರು.

ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

Related posts

ಜೇವರ್ಗಿ ಬಾಲಕಿ ಆತ್ಮಹತ್ಯೆ,‌ ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.

Mahesh Kalal

ಕರ್ನಾಟಕ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಸಾಪ ಆವರಣದಲ್ಲಿ ಕಾರ್ಯಕ್ರಮ

Mahesh Kalal

ಬೇರೆ ಚಿತ್ರರಂಗಗಳಲ್ಲೂ ಪ್ರಶಂಸೆ ಪಡೆಯುತ್ತಿದೆ ‘777 ಚಾರ್ಲಿ’

Nikita Agrawal

Leave a Comment

Share via
Copy link
Powered by Social Snap